Rajesh Naik

ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್ ಮಾಣಿಪ್ಪಾಡಿ ವರದಿ ಜಾರಿಗೆ ಆಗ್ರಹಿಸಿ ವಿಧಾನಸೌಧದ ಎದುರು ಪ್ರತಿಭಟನೆ

ವಕ್ಫ್ ಆಸ್ತಿಯಲ್ಲಿ ಅಕ್ರಮ ನಡೆದ ಬಗೆಗಿನ ಅನ್ವರ್ ಮಾಣಿಪ್ಪಾಡಿ (ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ) ವರದಿಯನ್ನು ಮಂಡನೆಗೊಳಿಸುವಂತೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಅನ್ವರ್ ಮಾಣಿಪ್ಪಾಡಿ, ಸಿ.ಟಿ. ರವಿ, ಸುರೇಶ್ ಕುಮಾರ್,  ಆಯನೂರು ಮಂಜುನಾಥ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿನ್ನಿತರರು ಉಪಸ್ಥಿತರಿದ್ದರು.

strike-at-vidhansaudha-3

strike-at-vidhansaudha-1

strike-at-vidhansaudha-2

Back To Top