Rajesh Naik

ರಾಷ್ಟ್ರೀಯ ಕುಟುಂಬ ಯೋಜನೆಯಡಿ ಸಹಾಯಧನ ನೇರ ಬ್ಯಾಂಕ್ ಖಾತೆ ವರ್ಗಾವಣೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 951 ಫಲಾನುಭವಿಗಳಿಗೆ ರಾಷ್ಟ್ರೀಯ ಕುಟುಂಬ ಯೋಜನೆಯಡಿ ತಲಾ 20,000 ರೂ. ನಂತೆ ಸಹಾಯಧನ ಮತ್ತು 379 ಫಲಾನುಭವಿಗಳಿಗೆ ಅಂತ್ಯಸಂಸ್ಕಾರ ಸಹಾಯಧನ ಯೋಜನಯಡಿ ತಲಾ 5,000 ರೂ. ನಂತೆ ಒಟ್ಟು 2 ಕೋಟಿ 9 ಲಕ್ಷ ರೂ. ಸಹಾಯಧನವನ್ನು ನೇರ ಬ್ಯಾಂಕ್ ಖಾತೆ ವರ್ಗಾವಣೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.

Back To Top