Rajesh Naik

ಪರಿವರ್ತನೆಗೆ ನಮ್ಮ ನಡಿಗೆ ಸಮಾರೋಪ ಸಮಾರಂಭ ಬಿ.ಸಿ ರೋಡಿನಲ್ಲಿ

ಬಂಟ್ವಾಳದ ಪರಿವರ್ತನೆಗಾಗಿ ನಮ್ಮ ನಡಿಗೆ 13 ದಿನಗಳ ಕಾಲ ಬಂಟ್ವಾಳ ಕ್ಷೇತ್ರಾದ್ಯಂತ ನಡೆದ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಬಿ.ಸಿ ರೋಡಿನಲ್ಲಿ ನಡೆಯಿತು. ಸಮಾರಂಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾಯ್ಕ್ ಸಭೆಗೆ ಆಗಮಿಸಿದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಬಿಜೆಪಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

walk-day13-meet-2

walk-day13-meet-3

walk-day13-meet-1

walk-day13-meet-4

Back To Top