Rajesh Naik

ಶ್ರೀ ಕ್ಷೇತ್ರ ಕಾರಿಂಜಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಭೇಟಿ

ಶ್ರೀ ಕ್ಷೇತ್ರ ಕಾರಿಂಜಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿ ಅಧಿಕಾರಿಗಳೊಂದಿಗೆ ದೇಗುಲದ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಮನಾಥ ರಾಯಿ, ಶಿವಪ್ಪ ಗೌಡ, ಸತೀಶ್ ಶೆಟ್ಟಿ, ಆನಂದ ಮಧ್ವ, ಮೋಹನ್ ಆಚಾರ್ಯ, ರಾಜಗೋಪಾಲ್ ನಾಯಕ್, ಶೇಷಗಿರಿ, ರಂಜಿತ್ ಮೈರ, ಸುದರ್ಶನ್ ಬಜ, ಹರೀಶ್ ಕಾಡಬೆಟ್ಟು, ಜಿನೇಂದ್ರ ಜೈನ್, ಜಗದೀಶ್ ಕಾಮತ್ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Karikanje-visit-1

Karikanje-visit-2

Karikanje-visit-3

Back To Top