Rajesh Naik

ರೈತ ಸಮ್ಮಾನ್ ಸಮಾವೇಶ

ಬಿ. ಸಿ. ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಮೋದಿ ಆಡಳಿತದ ಬಿಜೆಪಿ ಸರಕಾರದ 8ರ ಸಂಭ್ರಮಾಚರಣೆಯ ಭಾಗವಾಗಿ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ಸಮ್ಮಾನ್ ಸಮಾವೇಶದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.

Back To Top