Rajesh Naik

ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕ ಮೃತ; ಘಟನಾ ಸ್ಥಳಕ್ಕೆ ಭೇಟಿ

ಗುಡ್ಡ ಜರಿದು ಶೆಡ್ ನೊಳಗೆ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು ಸಿಲುಕಿಕೊಂಡು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿದರು.

Back To Top