Rajesh Naik

ನಾವೂರು ಗ್ರಾ. ಪಂ. ದೇವಸ್ಯಪಡೂರು ಉಪಚುನಾವಣೆ : ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಭೆ

ನಾವೂರು ಗ್ರಾಮ ಪಂಚಾಯತ್‌ನ ದೇವಸ್ಯಪಡೂರಿನಲ್ಲಿ ನಡೆದ ಉಪಚುನಾವಣೆಯಲ್ಲಿ 20 ವರ್ಷದ ಬಳಿಕ ಬಿಜೆಪಿ ಅಭ್ಯರ್ಥಿ ಗೆಲುವಿನ ಹಿನ್ನೆಲೆಯಲ್ಲಿ ಮತದಾರರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ನಡೆದ ಅಭಿನಂದನಾ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Back To Top