Rajesh Naik

ಸಂರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ರೂ. 30 ಲಕ್ಷ ಅನುದಾನದಲ್ಲಿ ಪಲ್ಲಿಪ್ಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮಿನರಸಿಂಹ ದೇವಸ್ಥಾನದ ನೂತನ ಸಂರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

Back To Top