Rajesh Naik

ಬಂಟ್ವಾಳದಲ್ಲಿ ಬಿಜೆಪಿಯ ನೂತನ ಕಾರ್ಯಾಲಯ ಉದ್ಫಾಟನೆ

BJP-Bantwala-Office

ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯದ ಉದ್ಫಾಟನೆಯು ಇಂದು (30-6-2017) ನಡೆಯಿತು. ನೂತನ ಕಾರ್ಯಾಲಯದ ಉದ್ಫಾಟನೆಯನ್ನು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬಿ. ಉದಯ ಕುಮಾರ್ ರಾವ್ ದೀಪ ಬೆಳಗಿಸಿ ಉದ್ಫಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಕಾರ್ಯಕರ್ತರಿಗೆ ಶುಭ ಸಂದೇಶವನ್ನು ನೀಡಿದರು.

ಈ ಉದ್ಫಾಟನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್,  ಕ್ಷೇತ್ರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ ಪೂಜಾರಿ, ಕ್ಷೇತ್ರದ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಕ್ಷೇತ್ರದ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ, ಸೀಮಾ ಮಾಧವ, ಜಿಲ್ಲಾ ಹಿಂದುಳಿದ ಮೋರ್ಚಾದ ಪ್ರಧಾನಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಚೆನ್ನಪ್ಪ ಕೋಟ್ಯಾನ್, ಸಾಂತಪ್ಪ ಪೂಜಾರಿ, ವಸಂತ ಅಣ್ಣಳಿಕೆ, ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ವಜ್ರನಾಥ ಕಲ್ಲಡ್ಕ, ಸಂತೋಷ್ ರಾಯಿ, ವಿಠಲ ನಾಯ್ಕ, ಜಯರಾಮ ನಾಯ್ಕ, ಗಂಗಾಧರ ಕೋಟ್ಯಾನ್, ಜಯಂತಿ ,ನಂದರಾಮ ರೈ, ದುರ್ಗಾದಾಸ್ ಶೆಟ್ಟಿ, ರೂಪ ಡಿ ಬಂಗೇರ, ಸಂಧ್ಯಾ ವೆಂಕಟೇಶ್ ಉಪಸ್ಥಿತರಿದ್ದರು.

Back To Top
Highslide for Wordpress Plugin