Rajesh Naik

ಶರತ್ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ: ಕುಟುಂಬಕ್ಕೆ ಸಾಂತ್ವನ

ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್‍.ಎಸ್.ಎಸ್‍ ಕಾರ್ಯಕರ್ತ ಶರತ್ ಮಡಿವಾಳ ಅವರ ಮನೆಗೆ ಜುಲೈ 13 ರಂದು ರಾಜ್ಯ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರೂ ಆದ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಶರತ್ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಂಸದೆ ಕು. ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಡಾ| ಕಲ್ಲಡ್ಕ ಪ್ರಭಾಕರ್ ಭಟ್, ರಾಜೇಶ್ ನಾಯ್ಕ್, ಸಂಜೀವ್ ಮಠಂದೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

RN-BSY-visit-Sharad-house-1

RN-BSY-visit-Sharad-house-2

RN-BSY-visit-Sharad-house-4

Back To Top
Highslide for Wordpress Plugin