Rajesh Naik

ಗೋಳ್ತಮಜಲು ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡ ಮತ್ತು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಿನಾಂಕ 14-7-2017ರಂದು ಗೋಳ್ತಮಜಲು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Giltamajalu-meeting-1

Giltamajalu-meeting-4

Back To Top
Highslide for Wordpress Plugin