Rajesh Naik

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಕನ್ಯಾನ, ಕರೋಪಾಡಿ ಪಂಚಾಯತ್)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಪೂರ್ವಭಾವಿಯಾಗಿ ಕನ್ಯಾನ ರಾಘವೇಂದ್ರ ಮಂದಿರದಲ್ಲಿ ದಿನಾಂಕ 22-7-2017ರಂದು (ಕನ್ಯಾನ, ಕರೋಪಾಡಿ ಪಂಚಾಯತ್)ಸಭೆ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Ujjwal-info-meet-kanyan-2

Ujjwal-info-meet-kanyan-1

Back To Top
Highslide for Wordpress Plugin