Rajesh Naik

ಕೊಳ್ನಾಡು : ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಕೊಳ್ನಾಡು ಗ್ರಾಮದ ಕಾರ್ಯಾಲಯ ಉದ್ಘಾಟನೆ ಮತ್ತು ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿ ದಿನಾಂಕ 30-8-2017ರಂದು ಕೊಳ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಿಸಲಾಯಿತು, ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ujjwal-kkolnadu-2

ujjwal-kolnadu-1

Back To Top
Highslide for Wordpress Plugin