Rajesh Naik

ವಿದ್ಯಾರ್ಥಿಗಳ ನಡೆ ಹಡೀಲು ಗದ್ದೆಯ ಕಡೆ ಕಾರ್ಯಕ್ರಮ

ರಾಜ್ಯ ರೈತ ಸಂಘ, ಮಾಣಿಲ ಸೇವಾ ಸಮಿತಿಯ ಸಹಭಾಗಿತ್ವದಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳ ನಡೆ ಹಡೀಲು ಗದ್ದೆಯ ಕಡೆ ಕಾರ್ಯಕ್ರಮ ದಿನಾಂಕ 8-10-2017 ರಂದು ಬಿ.ಸಿ ರೋಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

krisi-kranti-2

krisi-kranti-1

Back To Top
Highslide for Wordpress Plugin