Rajesh Naik

ಪುತ್ತೂರಿನಿಂದ ದೇಯಿಬೈದೆತಿ ಔಷಧವನದವರೆಗೆ ಬೃಹತ್ ಪಾದಯಾತ್ರೆ

ಬಿಜೆಪಿ ದ.ಕ ಜಿಲ್ಲೆ ವತಿಯಿಂದ ದಿನಾಂಕ 10-10-2017 ರಂದು ದೇಯಿ ಬೈದೇತಿ ವಿಗ್ರಹ ಅಪಮಾನ ಖಂಡಿಸಿ ಪುತ್ತೂರಿನಿಂದ ದೇಯಿಬೈದೆತಿ ಔಷಧವನದವರೆಗೆ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿತ್ತು. ಇದರಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನೂ ಹಲವರು ಪಾಲ್ಗೊಂಡಿದ್ದರು.

root-march-1

root-march-4

root-march-3

Back To Top
Highslide for Wordpress Plugin