Rajesh Naik

ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ದಿನಾಂಕ 14-12-2017ರಂದು ಅರ್ಹ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮ ನಡೆಯಿತು. ಬಿಜೆಪಿ ನೇತಾರ ರಾಜೇಶ್‍ ನಾಯ್ಕ್ ಫಲಾನುಭವಿಗಳಿಗೆ ಗ್ಯಾಸ್‍ ಕಿಟ್‍ಗಳನ್ನು ವಿತರಿಸಿದರು.

ananthadi-gas-2

ananthadi-gas-3

ananthadi-gas-4

ananthadi-gas-1

Back To Top
Highslide for Wordpress Plugin