Rajesh Naik

24-04-2018ರ ಕಾರ್ಯಕ್ರಮ

ಪೆರಾಜೆ ಶ್ರೀ ಗುಡ್ಡೆಚಾಮುಂಡಿ ವಲಸರಿ ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ನಾಯಕರಾದ ಉದಯಕುಮಾರ್‌ ರಾವ್ ಮತ್ತು ಸ್ಥಳೀಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

peraje

ಕಡಂಬು ಶ್ರೀ ಕಲ್ಲುರ್ಟಿದೈವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ನಾಯಕರಾದ ಉದಯಕುಮಾರ್‌ ರಾವ್, ದಿನೇಶ್‌ ಅಮ್ಟೂರು, ಗಣೇಶ್‌ ರೈ ಮಾಣಿ, ರವೀಶ್ ಶೆಟ್ಟಿ ಮತ್ತು ಸ್ಥಳೀಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Kadambu

ಬ್ರಹ್ಮ ಮುಗೇರ್ಕಳ ದೈವಸ್ಥಾನ ನಿನ್ನಿಪಡ್ಪು ಇದರ ನೇಮೋತ್ಸವ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ನಾಯಕರಾದ ಉದಯಕುಮಾರ್‌ ರಾವ್, ಗಣೇಶ್‌ ರೈ ಮಾಣಿ ಮತ್ತು ಸ್ಥಳೀಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Murgekadu

ಎರ್ಮಾಳ ಪದವುಕಲ್ಲುರ್ಟಿ ದೈವಸ್ಥಾನದ ಇದರ ಕೋಲೋತ್ಸವ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದಗೋವಿಂದ ಪ್ರಭು, ಬಿಜೆಪಿ ನಾಯಕರಾದಉದಯಕುಮಾರ್‌ರಾವ್, ಉಮೇಶ್ ಅರಳಮತ್ತು ಸ್ಥಳೀಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Ermala

ಅಲೆತ್ತೂರು ಪಂಜುರ್ಲಿ ವಾರ್ಷಿಕ ನೇಮೋತ್ಸವದ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್  ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Panjurli

Back To Top
Highslide for Wordpress Plugin