Rajesh Naik

ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಭಾಗದಲ್ಲಿರುವಂತೆ ಶಾಸಕರ ಸೂಚನೆ

Rajesh naik-3

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ನಿನ್ನೆಯಿಂದ ನಿರಂತರವಾಗಿ  ಮಳೆ ಸುರಿಯುತ್ತಿರುವುದರಿಂದ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗ್ರತಾ ಕ್ರಮವಾಗಿ ತಾಲೂಕು‌ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಭಾಗದಲ್ಲಿ ಇರುವಂತೆ ತಾಲೂಕು ತಹಶಿಲ್ದಾರರ ಮೂಲಕ  ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ. ನಾಳೆ (ಬುಧವಾರ) ಬೆಳಿಗ್ಗೆಯಿಂದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಹಾರದ ಕ್ರಮ ಕೈಗೊಳ್ಳಲು ಸೂಚನೆ ನೀಡಲಿದ್ದಾರೆ ಎಂದು ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.

Back To Top
Highslide for Wordpress Plugin