Rajesh Naik

ಕಳ್ಳಿಗೆ ಗ್ರಾಮ: ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ

ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂದಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ ಜಾರಂದಗುಡ್ಡೆ, ಲಕ್ಷ್ಮಣ್ ಜಾರಂದಗುಡ್ಡೆ, ಗ್ರಾ.ಪಂ ಸದಸ್ಯರಾದ ಯಶೋದ, ಯೋಗಿಶ್ ದರಿಬಾಗಿಲು, ಪುರುಷ ಕೊಟ್ಟಾರಿ ಮಾಡಂಗೆ, ಮೋಹನ್, ಸುಮಂತ್, ಉಮಾಶಂಕರ್, ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು.

kallige

Back To Top
Highslide for Wordpress Plugin