Rajesh Naik

ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಸಮುದಾಯಭವನ ಅವರಣಗೋಡೆ ಕುಸಿತ: ಶಾಸಕರ ಭೇಟಿ

ಬಂಟ್ವಾಳ: ಇಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಸಮುದಾಯಭವನ ಅವರಣಗೋಡೆ ಕುಸಿತಗೊಂಡ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶೀಘ್ರವಾಗಿ ಸರಕಾರದ ಅನುದಾನ ಬಳಸಿ ತಡೆಗೋಡೆ ಪುನರ್ನಿರ್ಮಾಣ ಕಾರ್ಯ ಮಾಡುವಂತೆ ಭರವಸೆಯನ್ನು ನೀಡಿದರು.  ಈ ಸಂದರ್ಭದಲ್ಲಿ ಪ್ರಮುಖರಾದ ಹರಿಕ್ರಷ್ಣ ಬಂಟ್ವಾಳ, ಸಂಜೀವ ಪೂಜಾರಿ,‌ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Narayan guru samudaya bhavan 1

Narayan guru samudaya bhavan 2

Back To Top
Highslide for Wordpress Plugin