Rajesh Naik

ಬಿ.ಮೂಡ: ಪ್ರಾಕೃತಿಕ ವಿಕೋಪದ ಪರಿಹಾರ ನಿಧಿಯ ಚೆಕ್‌ ವಿತರಣೆ

ಬಿ.ಮೂಡ ಗ್ರಾಮದ ಪ್ರಾಕೃತಿಕ ವಿಕೋಪದ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂತ್ರಸ್ತರಿಗೆ ಇಂದು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪುರಸಭೆ ಸದಸ್ಯರಾದ ಗೋವಿಂದ ಪ್ರಭು, ಜಿ.ಆನಂದ, ರೋನಾಲ್ಡ್ ಡಿಸೋಜ ಉಪಸ್ಥಿತರಿದ್ದರು.

b-muda-parishar-nidhi-1

b-muda-parishar-nidhi-2

b-muda-parishar-nidhi-3

Back To Top
Highslide for Wordpress Plugin