Rajesh Naik

ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆ

ಬಂಟ್ವಾಳದ ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆಯಂದು ಫ್ರೆಂಡ್ಸ್ ಕಂಬೈನ್ಸ್ ರಾಮನಗರ ಬಂಟ್ವಾಳ ಇವರು ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರನ್ನು ಸನ್ಮಾಯಿಸಲಾಯಿತು. ಈ ಸಂಧರ್ಭದಲ್ಲಿ ಬಿ.ಉದಯ ಕುಮಾರ್ ರಾವ್, ದೇವದಾಸ್ ಶೆಟ್ಟಿ, ದಿನೇಶ್ ಭಂಡಾರಿ, ರಾಮದಾಸ್ ಬಂಟ್ವಾಳ, ಭಾಸ್ಕರ ಅಜೆಕಲ, ಗಣೇಶ ನಾಯಕ್, ಶಂಕರ ಶೆಟ್ಟಿ, ರಮನಾಥ ಪೈ,ಇಂದ್ರೇಶ್ ಮತ್ತಿತರು ಪ್ರಮುಖರು ಉಪಸ್ಥಿತರಿದ್ದರು.

sharada-utsava-visrjana

Back To Top
Highslide for Wordpress Plugin