Rajesh Naik

ಪಳನೀರುಗುಡ್ಡೆ: ಕುಡಿಯುವ ನೀರಿನ ಟ್ಯಾಂಕ್‌ಗೆ ಶಿಲಾನ್ಯಾಸ

ಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯ ಪಳನೀರುಗುಡ್ಡೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ರೂ 10.50 ಲಕ್ಷ ಜಿ.ಪಂ.ಅನುದಾನದ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು. ಈ ಸಂಧರ್ಭದಲ್ಲಿ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಮಾಜಿ ಜಿ.ಪಂ ಸದಸ್ಯ ಆರ್.ಚೆನ್ನಪ್ಪ ಕೋಟ್ಯಾನ್, ತಾ.ಪಂ.ಸದಸ್ಯೆ ಲಕ್ಷ್ಮೀಗೊಪಾಲಚಾರ್ಯ, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮ, ಪಂಚಾಯತ್ ಸದಸ್ಯರಾದ ಸುಂದರ ಸಾಲಿಯಾನ್, ವೆಂಕಟರಾಯ ಪ್ರಭು, ಗ್ರಾಮ ಸಮಿತಿ ಅಧ್ಯಕ್ಷ ಲೋಕಾನಂದ ಪೂಜಾರಿ, ವಿಶ್ವ ಹಿಂದು ಪರಿಷತ್ ವಿಟ್ಲ ತಾಲೂಕು ಅಧ್ಯಕ್ಷ ಕ.ಕೃಷ್ಣಪ್ಪ ,ರಮೇಶ್ ಕುದ್ರೆಬೆಟುಶಿನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Palaneeragudde-11

Back To Top
Highslide for Wordpress Plugin