Rajesh Naik

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬೃಹತ್‌ ಸಮಾವೇಶ ತಯಾರಿ

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬೃಹತ್‌ ಸಮಾವೇಶ ಜನವರಿ 25ರಂದು ಬೆಳಿಗ್ಗೆ 10-00ಗಂಟೆಗೆ ಬಿ.ಸಿ ರೋಡಿನಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಉಪಸ್ಥಿತಿಯಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳ ಉಚಿತ ಅಡುಗೆ ಅನಿಲ ವಿತರಿಸಲಿದ್ದು ಈ ಕಾರ್ಯಕ್ರಮಕ್ಕೆ ಬಿ.ಸಿ ರೋಡ್ ನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯ ಮೈದಾನದಲ್ಲಿ ಭಾರಿ ಸಿದ್ದತೆ ನಡೆಯುತ್ತಿದ್ದು ಸಮಾವೇಶದ ಸ್ಥಳಕ್ಕೆ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದ್ದು ಕಾರ್ಯಕ್ರಮದ ತಯಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿ, ಸಂಸದರಾದ ನಳಿನ್ ಕುಮಾರ್ ಕಟೀಲು ಪರಿಶೀಲಿಸಿದರು.

ujjwala-function-ready

Back To Top
Highslide for Wordpress Plugin