Rajesh Naik

ನೆತ್ತರಕೆರೆಯಲ್ಲಿ ಕಮಲ ಜ್ಯೋತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿಯ ಕಮಲ ಜ್ಯೋತಿ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್, ಸಜಿಪ ಮುನ್ನೂರು ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಮನೋಹರ್ ಕಂಜತ್ತೂರು ಹಾಗೂ ಮುತಾಂದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಲಲಿತಾ ಸುಂದರ್ ನಿರೂಪಣೆ ಮಾಡಿದರು ಹಾಗೂ ಸಂತೋಷ್ ವಂದನಾರ್ಪಣೆ ಮಾಡಿದರು.

Kamal-jyoti-nettarakere-2

Kamal-jyoti-nettarakere-3

Kamal-jyoti-nettarakere-1

Back To Top
Highslide for Wordpress Plugin