Rajesh Naik

ದಾಸರಗುಡ್ಡೆ ನಿವಾಸಿಗೆ ಪರಿಹಾರ ನಿಧಿಯ ಚೆಕ್‌ ವಿತರಿಸಿದ ಶಾಸಕ ರಾಜೇಶ್ ನಾೖಕ್‌

ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿಯಾದ ಶ್ರೀಮತಿ ಯಶೋಧ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಳಿಪ್ಪಾಡಿಯವರು ರೂ.50,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಪ್ರವೀಣ್ ಗಟ್ಟಿ, ಇದ್ದಿನಬ್ಬ, ಪ್ರಭಾವತ್ರಿ, ರಮನಾಥ ರಾಯಿ, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

dasaragudde-cheque

Back To Top
Highslide for Wordpress Plugin