Rajesh Naik

ನೇಲ್ಯರುಮೇರು ನಿವಾಸಿಗೆ ಪರಿಹಾರ ನಿಧಿಯ ಚೆಕ್‌ ವಿತರಿಸಿದ ಶಾಸಕ ರಾಜೇಶ್ ನಾೖಕ್‌

ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ನೇಲ್ಯರುಮೇರು ನಿವಾಸಿಯಾದ ಶ್ರೀಮತಿ ತ್ರಿವೇಣಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ರೂ.2,00,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

triveni-cheque

Back To Top
Highslide for Wordpress Plugin