Rajesh Naik

ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ ವಿತರಣೆ

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶ್ರೀಮತಿ ದಯಾನಂದ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.13,118/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಸದಾಶಿವ ಬರಿಮಾರು, ವಸಂತ ಕುಮಾರ್, ಗ್ರಾಮಕರಣೀಕ ಜನಾರ್ಧನ ಉಪಸ್ಥಿತರಿದ್ದರು.

cheque-distribution-1

ಇತ್ತೀಚೆಗೆ ಪ್ರವಾಹದಲ್ಲಿ ಕೊಚ್ಚಿ ಹೋದ ಅನಂತಾಡಿಯ ದಿ. ದೇರಣ್ಣ ಪೂಜಾರಿಯವರ ಪತ್ನಿ ಶ್ರೀಮತಿ ಸುಶೀಲ ಎಂಬವರಿಗೆ ಪ್ರಾಕೃತಿಕ ವಿಕೋಪದಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.5,00,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಸನತ್ ಕುಮಾರ್ ರೈ, ಗೀತಾ ಚಂದ್ರಶೇಖರ್, ಚಂದ್ರಶೇಖರ್ ಕರ್ಕೇರ, ಗಣೇಶ್, ಹೇಮಂತ್, ಉಮೇಶ್ ಉಪಸ್ಥಿತರಿದ್ದರು.

cheque-distribution-2

Back To Top
Highslide for Wordpress Plugin