Rajesh Naik

ನರಹರಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

ಪಾಂಡವರಿಂದ ಸ್ಥಾಪಿತವಾದ ಕ್ಷೇತ್ರ ಎಂಬ ಐತಿಹ್ಯ ಇರುವ ನರಹರಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಆಟಿ ಅಮವಾಸ್ಯೆಯ ತೀರ್ಥಸ್ನಾನ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಬಳಿಕ ದೇಗುಲದ ಮುಂದಿನ ಜಿರ್ಣೋಧ್ದಾರದ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯದ ಬಗ್ಗೆ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲರೊಂದಿಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ರುಕ್ಮಯ ಪೂಜಾರಿ,ಡಾ.ಆತ್ಮರಂಜನ್, ನಂದರಾಮ ರೈ, ಪುಷ್ಪರಾಜ ಚೌಟ ಉಪಸ್ಥಿತರಿದ್ದರು.

Narahari-temple-2

Narahari-temple-1

Back To Top
Highslide for Wordpress Plugin