Rajesh Naik

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ MRPL ವತಿಯಿಂದ ಇಂದು 5 ಕೋಟಿ ರೂ.ಗಳ ಚೆಕ್ ಹಸ್ತಾಂತರ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ ದಿನಾಂಕ 22-08-2019 ರಂದು 5 ಕೋಟಿ ರೂ.ಗಳ ಚೆಕ್ ನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್‌. ಯಡಿಯೂರಪ್ಪನವರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ಸಂಜೀವ್ ಮಠಂದೂರು ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

MRPL-cheque-to-BSY

Back To Top
Highslide for Wordpress Plugin