Rajesh Naik

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ.10 ಲಕ್ಷ ಚೆಕ್ ಹಸ್ತಾಂತರ

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಚೆಕ್ಕನ್ನು ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಂಘದ ಅಧ್ಯಕ್ಷರಾದ ಕೆ. ಪದ್ಮನಾಭ ಕೊಟ್ಟಾರಿಯವರು ಹಸ್ತಾಂತರಿಸಿದರು. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಸಂಘದ ನಿರ್ದೇಶಕರುಗಳಾದ ಚಂದ್ರಶೇಖರ ಟೈಲರ್, ಲೋಕನಂದ ಏಳ್ತಿಮಾರ್, ವೆಂಕಟ್ರಾಯ ಪ್ರಭು, ಸುರೇಶ ಶೆಟ್ಟಿ ಕಾಂದಿಲ, ಮಾಹಾಬಲ ಸಾಲ್ಯಾನ್, ಅರುಣಾ ಭಟ್, ವಿಜಯ ನೆಟ್ಲ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಆಚಾರ್ಯ ಉಪಸ್ಥಿತರಿದ್ದರು.

Kalladka-raita-sangh-1

Kalladka-raita-sangh-2

Back To Top
Highslide for Wordpress Plugin