Rajesh Naik

ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಅಭಿನಂದನಾ ಕಾರ್ಯಕ್ರಮ

ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಬಂಟ್ವಾಳ ರಂಗೋಲಿ ಸಭಾಭವನದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು, ಮಂಗಳೂರು ವಿಭಾಗ ಪ್ರಭಾರಿ ಹಾಗೂ ಸಹಪ್ರಭಾರಿಗಳಾದ ಶ್ರೀ ಉದಯ್ ಕುಮಾರ್ ಶೆಟ್ಟಿ, ಶ್ರೀ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮಂಡಲಾಧ್ಯಕ್ಷ ಶ್ರೀ ದೇವದಾಸ್ ಶೆಟ್ಟಿ, ಶ್ರೀ ಹರಿಕೃಷ್ಣ ಬಂಟ್ವಾಳ್, ಶ್ರೀ ಕಿಶೋರ್ ರೈ, ಶ್ರೀ ಬ್ರಿಜೇಶ್ ಚೌಟ, ಮಾಜೀ ಶಾಸಕರುಗಳಾದ ಶ್ರೀ ರುಕ್ಮಯ ಪೂಜಾರಿ, ಶ್ರೀ ಪದ್ಮನಾಭ ಕೊಟ್ಟಾರಿ, ರಾಜ್ಯ ಮಹಿಳಾ ಮೋರ್ಚಾ ಸಹ ಪ್ರಭಾರಿ ಶ್ರೀಮತಿ ಸುಲೋಚನಾ ಭಟ್, ಶ್ರೀ ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಮಾಜೀ ಅಧ್ಯಕ್ಷ ಶ್ರೀ ಆನಂದ್ ಕುಲಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

bantwal-nkk-abinandan-2

bantwal-nkk-abinandan-3

bantwal-nkk-abinandan-1

Back To Top
Highslide for Wordpress Plugin