Rajesh Naik

ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತರ ಸಮಾವೇಶ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬಂಟ್ವಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತರ ಸಮಾವೇಶ ಬಂಟ್ವಾಳದಲ್ಲಿ ನಡೆಯಿತು.

ಆರಂಭದಲ್ಲಿ ಬಿ.ಸಿ. ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಮುಂಭಾಗದಿಂದ ಹೊರಟ ಜಾಥಾವನ್ನು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ. ಭಂಡಾರಿ ಉದ್ಘಾಟಿಸಿದರು. ಬಳಿಕ ನಡೆದ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಶುಭ ಹಾರೈಸಿದರು.

janajagruti-jatha-2

janajagruti-jatha-3

janajagruti-jatha-1

Back To Top
Highslide for Wordpress Plugin