Rajesh Naik

ಬಿ.ಸಿ.ರೋಡ್ : ನಗರ ಸುಂದರೀಕರಣ ಯೋಜನೆಗೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಗರ ಸುಂದರೀಕರಣ ಯೋಜನೆಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಮತ್ತು ಪೌರಾಡಳಿತ ಸಚಿವ ಶ್ರೀ ಆರ್. ಅಶೋಕ್, ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸಂಜೀವ ಮಠಂದೂರು, ಶಾಸಕ ಶ್ರೀ ವೇದವ್ಯಾಸ್ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಹಾಗೂ ಇನ್ನಿತರ ಪ್ರಮುಖರು ಭಾಗವಹಿಸಿದ್ದರು.

BC-road-town-devop-2

BC-road-town-devop-1

Back To Top
Highslide for Wordpress Plugin