Rajesh Naik

74ನೇ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ ಬಿ.ಜೆ.ಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ಮೋರ್ಚಾಗಳ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ, ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ನಿರ್ದೇಶಕರಾದ ಸುಲೋಚನ ಜಿ.ಕೆ ಭಟ್, ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ,ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಹರ್ಷಿಣಿ, ಕ್ಷೇತ್ರ ಉಪಾಧ್ಯಕ್ಷರಾದ ರೋನಾಲ್ಡ್ ಡಿ.ಸೋಜ, ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್, ಗೋಳ್ತಮಜಲು ಮಹಾಶಕ್ತಿಕೇಂದ್ರದ ಕಾರ್ಯದರ್ಶಿಯಾದ ಯಶೋಧರ ಕರ್ಬೆಟ್ಟು, ದಿನೇಶ್ ಅಮ್ಟೂರು, ಯಶವಂತ ನಾಯ್ಕ, ಕಾರ್ಯಾಲಯ ಕಾರ್ಯದರ್ಶಿ ಗುರುದತ್ ನಾಯಕ್, ಮಹೇಶ್ ಶೆಟ್ಟಿ, ಭಾಸ್ಕರ ಕಾಮಾಜೆ, ಪವನ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Back To Top
Highslide for Wordpress Plugin