Rajesh Naik

ಬಂಟ್ವಾಳ ಪುರಸಭಾ : ಪ್ರಾಕೃತಿಕ ವಿಕೋಪದಡಿ ಪರಿಹಾರ ನಿಧಿಯ ಚೆಕ್ ವಿತರಣೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪ್ರಾಕೃತಿಕ ವಿಕೋಪದಡಿ ರೂ.2,40,000/- ಪರಿಹಾರ ನಿಧಿಯ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು, ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.

 

Back To Top
Highslide for Wordpress Plugin