Rajesh Naik

ಸಜಿಪಮೂಡ : ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ರೂ 20 ಲಕ್ಷ ಅನುದಾನದಲ್ಲಿ ಸಜಿಪಮೂಡ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗರು ಮಂದಿರದ ರಸ್ತೆ ಕಾಂಕ್ರಿಟೀಕರಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಪುರುಷೋತ್ತಮ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ದೇರಾಜೆ, ಗಣೇಶ್ ರೈ, ಜಯಶಂಕರ ಬಾಸ್ರಿತ್ತಾಯ, ವಿವೇಕ್ ಶೆಟ್ಟಿ ನಗ್ರಿಗುತ್ತು, ಯಶವಂತ ನಗ್ರಿ, ರವೀಶ್ ಶೆಟ್ಟಿ, ಸೀತಾರಾಮ ಅಗೋಳಿಬೆಟ್ಟು, ದಕ್ಷಣ್ ಮಿತ್ತಮಜಲು, ವೀರೇಂದ್ರ ಕುಲಾಲ್ ಕುಡುಮುನ್ನೂರು, ಕುಶಲ ಪೂಜಾರಿ, ರಮನಾಥ ರಾಯಿ, ಸುರೇಶ್ ಪೂಜಾರಿ, ಜಯಪ್ರಕಾಶ್ ಪೆರ್ವ, ಸುರೇಶ್ ಬಂಗೇರ, ಪ್ರಶಾಂತ್ ಪೂಜಾರಿ ವಿಟ್ಲುಕೊಡಿ, ಸುಬ್ರಹ್ಮಣ್ಯ ಭಟ್, ನಳಿನ್ ರೈ, ಸರ್ವಾಣೆ ಆಳ್ವ, ವೆಂಕಟರಮಣ ಐತಾಳ್, ಸೀತಾರಾಮ ಪೂಜಾರಿ, ನವೀನ ಅಂಚನ್, ಸುಮತಿ ಎಸ್, ಗಿರಿಜಾ, ಅರವಿಂದ್ ಭಟ್, ವನಜಾಕ್ಷಿ, ವಿಶ್ವನಾಥ ಕೊಟ್ಟಾರಿ, ದಯಾನಂದ ಬಿ.ಎಂ., ಮನೋಹರ, ಎಂಜಿನಿಯರ್ ಕುಶಕುಮಾರ್, ರತ್ನಾಕರ್ ನಾಡಾರು, ದೀರಜ್, ಕೃಷ್ಣಪ್ಪ ಬಂಗೇರ, ಇದಿನಬ್ಬ ನಂದಾವರ, ಪಾರೂಕ್ ನಂದಾವರ, ರೂಪೇಶ್ ಆಚಾರ್ಯ ಉಪಸ್ಥಿತರಿದ್ದರು.

Back To Top
Highslide for Wordpress Plugin