Rajesh Naik

ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಸಿಡಿಲಾಘಾತದಿಂದ ಮೃತಪಟ್ಟ ಚಂದಪ್ಪ ಮೂಲ್ಯ ಇವರ ಧರ್ಮಪತ್ನಿ ಸುಮಿತ್ರಾ ಮೂಲ್ಯ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 5 ಲಕ್ಷದ ಚೆಕ್‌ನ್ನು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯರಾದ ರಮೇಶ್ ಕುಡ್ಮೇರು,ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕರೋಪಾಡಿ ಗ್ರಾ.ಪಂ.ಸದಸ್ಯರಾದ ಅಶ್ವತ್ ಮಂಟಮೆ, ಜಯರಾಮ ಶೆಟ್ಟಿ ಅನೆಯಾಲಗುತ್ತು ಉಪಸ್ಥಿತರಿದ್ದರು.

Back To Top
Highslide for Wordpress Plugin