Rajesh Naik

ಬಂಟ್ವಾಳ ವಿಧಾನಸಭಾ ಕ್ಷೇತ್ರ – ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಅಮ್ಟಾಡಿ ಗ್ರಾಮದ ಆರತಿ ಶೆಟ್ಟಿ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 54,241- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು.


ಮಣಿನಾಲ್ಕೂರು ಗ್ರಾಮದ ಚಂದ್ರಹಾಸ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 45,891/- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಧರಣೇಂದ್ರ ಜೈನ್, ಶರ್ಮಿತ್ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.


ದೇವಸ್ಯಮೂಡೂರು ಗ್ರಾಮದ ಸೀತಾ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 25,772/- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಧರಣೇಂದ್ರ ಜೈನ್, ಶರ್ಮಿತ್ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.

Back To Top
Highslide for Wordpress Plugin