Rajesh Naik

ಪ್ರಾಕೃತಿಕ ವಿಕೋಪದ ಪರಿಹಾರ ನಿಧಿ ಚೆಕ್ ವಿತರಣೆ

ಇತ್ತೀಚೆಗೆ ಬಿರುಗಾಳಿಯಿಂದ ಹಾನಿಗೀಡಾದ ಬಡಗಕಜೆಕಾರ್, ತೆಂಕಕಜೆಕಾರ್, ಕಾವಳಮೂಡೂರು, ಉಳಿ, ಪಿಲಾತಬೆಟ್ಟು, ಇರ್ವತ್ತೂರು, ಸಂಗಬೆಟ್ಟು, ರಾಯಿ ಹಾಗೂ ಬಂಟ್ವಾಳ ಮತ್ತು ಪಾಣೆಮಂಗಳೂರು ಹೋಬಳಿಗಳ ಗ್ರಾಮಗಳ 110 ಜನ ಸಂತೃಸ್ತರಿಗೆ ಪ್ರಾಕೃತಿಕ ವಿಕೋಪದ ಪರಿಹಾರ ನಿಧಿಯ ಚೆಕ್‌ನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಕಚೇರಿಯಲ್ಲಿ ವಿತರಿಸಿದರು.

Back To Top
Highslide for Wordpress Plugin