Rajesh Naik

ಕೊಳ್ನಾಡು ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ

ಸಾಲೆತ್ತೂರು ಸೌಹಾರ್ದ ಸಭಾಂಗಣದಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೊಳ್ನಾಡು ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

413 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬಂದ 99 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.

Back To Top
Highslide for Wordpress Plugin