Rajesh Naik

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ಈ ದಿನ 28-03-2017 ರಂದು ಶ್ರೀನಿತ್ಯಾನಂದ ಭಜನಾ ಮಂದಿರ ಬೈಪಾಸ್ ಬಂಟ್ವಾಳದಲ್ಲಿ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಮಾಜಿ ಶಾಸಕರಾದ ಶ್ರೀರುಕ್ಮಯ ಪೂಜಾರಿ ಮಂಡಲ ಕಾರ್ಯಕಾರಿಣಿ ಉದ್ಫಾಟನಾ ಭಾಷಣ ಮಾಡಿದರು.

karyakarini

ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ದೇವದಾಸ್ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ವಕ್ತಾರರಾದ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಮಂಡಲ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಂಡಲ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ಚೆನ್ನಪ್ಪ ಪೂಜಾರಿ, ವೆಂಕಟೇಶ್ ನಾವಡ ಉಪಸ್ಥಿತರಿದ್ದರು.

Back To Top
Highslide for Wordpress Plugin