Rajesh Naik

ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಮೇಲೆ ಒತ್ತಡ ,ರಾಜಿನಾಮೆಗೆ ಒತ್ತಾಯ

RN-19-06-2017-1

ಡಾ.ಪ್ರಭಾಕರ್ ಭಟ್ ಕಲ್ಲಡ್ಕರವರನ್ನು ಬಂಧಿಸಿ 307 ಕೇಸು ದಾಖಲಿಸಿ ಎಂಬುದಾಗಿ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಒತ್ತಡವನ್ನು ಹೇರಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಕ್ಷಣ ರಾಜಿನಾಮೆ ನೀಡಬೇಕೆಂದು ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ ಒತ್ತಾಯಸಿದ್ದಾರೆ. ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಧಿಕಾರಿಗಳನ್ನು ಬಳಸಿ ಕಾರ್‍ಯಕರ್ತರನ್ನು ಸಂಘಟನೆಯ ಪ್ರಮುಖರನ್ನು ಧಮನಿಸುವ ಸಚಿವರ ಈ ಕಾರ್‍ಯಕ್ಕೆ ಜಿಲ್ಲೆಯ ಜನತೆ ಸೂಕ್ತ ಉತ್ತರ ನೀಡುವ ಕಾಲ ದೂರವಿಲ್ಲ ಎಂಬುದಾಗಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರತಿಕ್ರಿಯೆ ನೀಡಿರುತ್ತಾರೆ ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Back To Top
Highslide for Wordpress Plugin