Rajesh Naik

ಕಾಂಗ್ರೆಸ್ ಮುಖಂಡ ಬಿಜೆಪಿಗೆ ಸೇರ್ಪಡೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ನೇರಬೋಂಳುನ ಕಾಂಗ್ರೆಸ್ ಮುಖಂಡರಾದ ಶ್ರೀ ದೀಕ್ಷಿತ್ ಕುಮಾರ್‌ರವರು ದಿನಾಂಕ 30-6-2017ರಂದು ಭಾರತೀಯ ಜನತಾ ಪಾರ್ಟಿಯ ನೂತನ ಕಾರ್ಯಾಲಯ ಉದ್ಫಾಟಣಾ ಸಂಧರ್ಭದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಭಾರತೀಯ ಜನತಾ ಪಾರ್ಟಿ ನೇತಾರರಾದ ಶ್ರೀ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಪಕ್ಷದ ಅಧ್ಯಕ್ಷರಾದ ಶ್ರೀ ಬಿ.ದೇವದಾಸ ಶೆಟ್ಟಿಯವರು ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಕೊಂಡರು.ಈ ಸಂದರ್ಭದಲ್ಲಿ ಬಿ.ಉದಯ ಕುಮಾರ್ ರಾವ್,ದಿನೇಶ್ ಭಂಡಾರಿ ಮತ್ತು ಪಕ್ಷದ ಇತರ ಪ್ರಮುಖರು ಉಪಸ್ಥಿತರಿದ್ದರು.

Congress-mem-join-bjp

Back To Top
Highslide for Wordpress Plugin