Rajesh Naik

ಉಜ್ವಲ ಯೋಜನೆಯ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ಸಂಸದ ನಳಿನ್ ಕುಮಾರ್ ಕಟೀಲ್‍ರವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆ ಅಡುಗೆ ಅನಿಲದ ಉಚಿತ ಸಂಪರ್ಕದ ಕಾರ್ಯಕ್ರಮ ಬಂಟ್ವಾಳದ ಬಂಟರ ಭವನದಲ್ಲಿ ದಿನಾಂಕ 16-7-2017ರ ಆದಿತ್ಯವಾರ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಗ್ಯಾಸ್ ಏಜೆನ್ಸಿ ಅಧಿಕಾರಿಗಳೊಂದಿಗೆ ಸಂವಾದ ನಡೆಯಿತು.

Ujwala-yojana-meeting-1

Ujwala-yojana-meeting-2

Back To Top
Highslide for Wordpress Plugin