Rajesh Naik

ಶರತ್ ಅವರ ಮೇಲಿನ ಹತ್ಯಾ ಯತ್ನ ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ

ಆರ್. ಎಸ್. ಎಸ್. ಸ್ವಯಂಸೇವಕ ಶರತ್ ಮಡಿವಾಳ ಅವರ ಮೇಲಿನ ಹತ್ಯಾ ಯತ್ನ, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲಿನ ನಿರಂತರ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ.

RN-BCroad-protest-1

RN-BCroad-protest-2

RN-BCroad-protest-3

RN-BCroad-protest-4

ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಕು. ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್,  ದ. ಕ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬ್ರಿಜೇಶ್ ಚೌಟ, ರಾಜೇಶ್ ನಾಯ್ಕ್, ಸುಲೋಚನಾ ಭಟ್, ಜಗದೀಶ್ ಶೇಣವ ಸೇರಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಪ್ರಮುಖರು  ಮತ್ತು ಬೃಹತ್ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Back To Top
Highslide for Wordpress Plugin