Rajesh Naik

ಶರತ್ ಅಂಗಡಿಗೆ ಭೇಟಿ ನೀಡಿದ ಬಿ.ಎಸ್.ವೈ

ರಾಜ್ಯ ಬಿಜೆಪಿ ಅಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಅವರ   ಬಿ.ಸಿ ರೋಡಿನ ಅಂಗಡಿಗೆ ದಿನಾಂಕ 13-7-2017ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜೇಶ್ ನಾಯ್ಕ್, ಸಂಜೀವ್ ಮಠಂದೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

RN-BSY-visit-Sharad-shop-1

RN-BSY-visit-Sharad-shop-2

Back To Top
Highslide for Wordpress Plugin