Rajesh Naik

ಸಂಗಬೆಟ್ಟು ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡ ಮತ್ತು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಿನಾಂಕ 14-72017ರಂದು ಸಂಗಬೆಟ್ಟು ಶಕ್ತಿ ಕೇಂದ್ರದ ಸಭೆ ಸಿದ್ದಕಟ್ಟೆ ಅಶ್ವಿನಿ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್, ಸಂಜೀವ ಮಠಂದೂರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Sanganbettu-meeting-4

Sanganbettu-meeting-2

Sanganbettu-meeting-3

Back To Top
Highslide for Wordpress Plugin