Rajesh Naik

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಪಂಚಾಯತ್)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಬಡಗಬೆಳ್ಳೂರು ಆದಿಶಕ್ತಿ ದೇವಸ್ಥಾನದ ಬಳಿ ದಿನಾಂಕ 21-07-2017ರಂದು (ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಪಂಚಾಯತ್) ಸಭೆ ನಡೆಯಿತು. ಈ ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Ujjwal-info-meet-jul21-1

Ujjwal-info-meet-jul21

Back To Top
Highslide for Wordpress Plugin