Rajesh Naik

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಅಮ್ಟಾಡಿ, ಕಳ್ಳಿಗೆ, ಬಂಟ್ವಾಳ ಪುರಸಭೆ)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ದಿನಾಂಕ 21-07-2017ರಂದು (ಅಮ್ಟಾಡಿ, ಕಳ್ಳಿಗೆ, ಬಂಟ್ವಾಳ ಪುರಸಭೆ) ಸಭೆ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Ujjwal-info-meet-bjp-office-1

Ujjwal-info-meet-bjp-office-2

Back To Top
Highslide for Wordpress Plugin